• Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ

ಉದ್ಯಮಿ,ಶಿಕ್ಷಣ ತಜ್ಞ,ಬಂಟ ಸಮುದಾಯದ ನಾಯಕ ಆರ್ ಎನ್ ಶೆಟ್ಟಿ ಇನ್ನಿಲ್ಲ

ಉದ್ಯಮಿ,ಶಿಕ್ಷಣ ತಜ್ಞ,ಬಂಟ ಸಮುದಾಯದ ನಾಯಕ ಆರ್ ಎನ್ ಶೆಟ್ಟಿ ಇನ್ನಿಲ್ಲ

ಮುರುಡೇಶ್ವರ- ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ಶಿಕ್ಷಣ ತಜ್ಞ, ಯಶಸ್ವಿ ಉದ್ಯಮಿಯಾಗಿ ಸ್ಫೂರ್ತಿದಾಯಕರಾಗಿದ್ದ ಬಂಟ ಸಮುದಾಯದ ನಾಯಕ ಮುರ್ಡೇಶ್ವರದ ಆರ್ ಎನ್ ಶೆಟ್ಟಿಯವರು ಇಂದು ಮುಂಜಾನೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 92 ವಯಸ್ಸಿನವರಾಗಿದ್ದ ಆರ್ ಎನ್ ಶೆಟ್ಟಿಯವರ ಜೀವನವೇ ಯುವ ಸಮುದಾಯಕ್ಕೆ ದಾರಿದೀಪವಾಗಿದೆ.
ರಾಮ ನಾಗಪ್ಪ ಶೆಟ್ಟಿಯವರು ಮುರುಡೇಶ್ವರದ ಕೃಷಿ ಕುಟುಂಬದಲ್ಲಿ ಜನಿಸಿದ್ರು. ಮುರುಡೇಶ್ವರದ ದೇವಾಲಯದ ಅನುವಂಶೀಯ ಮುಕ್ತೇಶರರಾಗಿ ಆರ್ ಎನ್ ಶೆಟ್ಟಿಯವರ ತಂದೆ ಕಾರ್ಯ ನಿರ್ವಹಿಸುತ್ತಿದ್ರು. ಫ್ರೌಢ ಶಿಕ್ಷಣವನ್ನು ಮುಗಿಸಿದ ನಂತರ ಶಿರಸಿಯಲ್ಲಿ ಗುತ್ತಿಗೆದಾರರಾಗಿ ಆರ್ ಎನ್ ಶೆಟ್ಟಿಯವರು ತಮ್ಮ ಉದ್ಯೋಗ ಆರಂಭಿಸಿದ್ರು.
ಮುರುಡೇಶ್ವರನ ಜಗದ್ವಿಖ್ಯಾತಿಗೆ ಆರ್ ಎನ್ ಶೆಟ್ಟಿ ಕಾರಣ
ಮುರುಡೇಶ್ವರ ದೇವಾಲಯದ ನವೀಕರಣಕ್ಕೆ ಒತ್ತು ಕೊಟ್ಟ ಉದ್ಯಮಿ ಆರ್ ಎನ್ ಶೆಟ್ಟಿಯವರು 249 ಅಡಿ ಎತ್ತರದ ರಾಜಗೋಪುರ ನಿರ್ಮಿಸಲು ಶ್ರಮಿಸಿದ್ರು. ಅರಬ್ಬಿ ಸಮುದ್ರದ ತಪ್ಪಲಲ್ಲಿ ಶಿವನ 123 ಅಡಿ ಎತ್ತರದ ಶಿವನ ಪ್ರತಿಮೆ ನಿರ್ಮಿಸಿ, ವಿಶ್ವವೇ ಮುರುಡೇಶ್ವರದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.
ಹೊಟೇಲ್ ಉದ್ಯಮ, ಶಿಕ್ಷಣ ಕ್ಷೇತ್ರದಲ್ಲೂ ಆರ್ ಎನ್ ಎಸ್ ಗ್ರೂಪ್ ಬಹುದೊಡ್ಡ ಸಾಧನೆಗೈದಿದೆ. ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ಒದಗಿಸುವಲ್ಲೂ ಅವರು ನೆರವಾಗಿದ್ದಾರೆ. ಸಮಾಜಮುಖಿ, ಲೋಕೋಪಕಾರಿಯಾಗಿ ಜನಮನ್ನಣೆ ಗಳಿಸಿದ್ದ ಆರ್ ಎನ್ ಶೆಟ್ಟಿಯವರ ನಿಧನ ಕರ್ನಾಟಕಕ್ಕೆ ತುಂಬಲಾರದ ನಷ್ಟವಾಗಿದೆ.

Related Posts

ಗೋ ಕಳ್ಳರಿಗೆ, ಗೋ ಮಾಂಸ ಭಕ್ಷಕರಿಗೆ ಬಿತ್ತು ಅಂಕುಶ. ಜಾರಿಯಾಯ್ತು ಗೋ ಹತ್ಯೆ ನಿಷೇಧ ಕಾಯ್ದೆ !
ರಾಜ್ಯ

ಗೋ ಕಳ್ಳರಿಗೆ, ಗೋ ಮಾಂಸ ಭಕ್ಷಕರಿಗೆ ಬಿತ್ತು ಅಂಕುಶ. ಜಾರಿಯಾಯ್ತು ಗೋ ಹತ್ಯೆ ನಿಷೇಧ ಕಾಯ್ದೆ !

January 5, 2021
ಪರಿಷತ್ ನ ಪ್ರಬುದ್ಧರೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾದ್ರಾ?
ರಾಜ್ಯ

ಪರಿಷತ್ ನ ಪ್ರಬುದ್ಧರೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾದ್ರಾ?

December 29, 2020
ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!
ರಾಜ್ಯ

ನಾಳೆ ರಾತ್ರಿಯಿಂದ ಕರ್ಫ್ಯೂ! ಮಾರ್ಗಸೂಚಿಯಲ್ಲಿ ಏನಿದೆ? ನೀವೇನು ಮಾಡಬಹುದು?

December 23, 2020
ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!
ರಾಜ್ಯ

ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!

December 23, 2020
ಮುಖ್ಯಮಂತ್ರಿ ಯಡಿಯೂರಪ್ಪಗೂ ಕೊರೊನಾ..! ಆಸ್ಪತ್ರೆಗೆ ದಾಖಲು
ರಾಜ್ಯ

ನೈಟ್ ಕರ್ಫ್ಯೂ ಇದ್ಯಾ ಇಲ್ವಾ? ಅನುಮಾನಕ್ಕೆ ತೆರೆ ಎಳೆದ ಮುಖ್ಯಮಂತ್ರಿ BSY!

December 22, 2020
ತೊಕ್ಕೊಟ್ಟು ತಲವಾರು ದಾಳಿ ಆರೋಪಿಗಳಿಗೆ ಕೊರೋನಾ ಪಾಸಿಟಿವ್ !?
ರಾಜ್ಯ

ಕೊರೊನಾ ಎರಡನೇ ಅಲೆ ಡೇಂಜರ್! ಎಚ್ಚರ ತಪ್ಪಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ! ನೈಟ್ ಕರ್ಫ್ಯೂ ಸಾಧ್ಯತೆ!

December 22, 2020

Leave a Reply Cancel reply

Your email address will not be published. Required fields are marked *

No Result
View All Result
© 2020 The India Coverage. All rights reserved.