• Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ

ಕೊರೊನಾದ ಆರ್ಭಟಕ್ಕೆ ಬೆಚ್ಚಿಬಿದ್ದ ಕರ್ನಾಟಕ, ಒಂದೇ ದಿನ 1267ಕೇಸ್, ಬೆಂಗಳೂರು 783 ಕೇಸ್, ದಕ್ಷಿಣ ಕನ್ನಡದಲ್ಲಿ ಶತಕಕ್ಕೆ ಮೂರು ಕಡಿಮೆ..! ಬಿಡುಗಡೆಯಾದವರೆಷ್ಟು ಗೊತ್ತಾ?

ಒಂದೇ ದಿನ ಭಾರತದಲ್ಲಿ 2,15,446 ಮಂದಿಯ ಪರೀಕ್ಷೆ..!

ಬೆಂಗಳೂರು-ರಾಜ್ಯದಲ್ಲಿ ಕರೊನಾದ ಅಟ್ಟಹಾಸ ಮಿತಿ ಮೀರಿ ಹೋಗುತ್ತಿದೆ. ಕೊರೊನಾ ಕೇಸ್ ಗಳು ಇಂದು ಸಾವಿರದ ಗಡಿ ದಾಟಿ ಮುನ್ನುಗ್ಗಿವೆ. ರಾಜ್ಯದಲ್ಲಿ ಇಂದು ಬರೋಬ್ಬರಿ 1267ಕೇಸ್ ದಾಖಲಾಗಿವೆ.
ಬೆಚ್ಚಿ ಬಿದ್ದ ರಾಜಧಾನಿ ಬೆಂಗಳೂರು..!
ಕೊರೊನಾದ ಹಾಟ್ ಸ್ಪಾಟ್ ಆಯ್ತು ಸಿಲಿಕಾನ್ ಸಿಟಿ

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಕರಾಳ ಛಾಯೆಯನ್ನು ಮುಂದುವರಿಸಿದೆ. ಕಬಂಧಬಾಹುಗಳಿಂದ ಉದ್ಯಾನನಗರಿಯ ಜನರನ್ನು ಬಂಧಿಯಾಗಿಸುತ್ತಿದೆ. ಜೂನ್ 27ರಂದು 596 ಪ್ರಕರಣಗಳು ದಾಖಲಾಗಿದ್ರೆ, ಇಂದು ಬರೋಬ್ಬರಿ 783 ಪ್ರಕರಣಗಳು ವರದಿಯಾಗಿವೆ.


ದಕ್ಷಿಣ ಕನ್ನಡದಲ್ಲಿ 97 ಪ್ರಕರಣ ದಾಖಲು
ರಾಜಧಾನಿ ಹೊರತು ಪಡಿಸಿದ್ರೆ ದಕ್ಷಿಣ ಕನ್ನಡದಲ್ಲಿ 97 ಪ್ರಕರಣಗಳು ದಾಖಲಾಗಿವೆ. ಬಳ್ಳಾರಿಯಲ್ಲಿ 71, ಉಡುಪಿಯಲ್ಲಿ 40, ಕಲಬುರಗಿ 34, ಹಾಸನ 31 ಗದಗ 30 ಪ್ರಕರಣಗಳು ದಾಖಲಾಗಿವೆ. ಇಂದು ರಾಮನಗರ, ಚಾಮರಾಜನಗರ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಪ್ರಕರಣಗಳು ಏರಿಕೆ ಕಂಡಿವೆ.
ರಾಜ್ಯದಲ್ಲಿ 7507 ಜನರು ಬಿಡುಗಡೆ
ಈ ಮೂಲಕ ಈ ವರೆಗೆ ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 13190, ಇದರಲ್ಲಿ 7507 ಜನರು ಬಿಡುಗಡೆಯಾಗಿದ್ದಾರೆ. ಇದು ರಾಜ್ಯದಾದ್ಯಂತ ಒಟ್ಟು 220 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದ್ದಾರೆ. ಈಗ ಇರುವ ಸಕ್ರೀಯ ಪ್ರಕರಣಗಳ ಸಂಖ್ಯೆ 5472.


5,95,470 ಜನರ ಪರೀಕ್ಷೆ
5,66,543 ಜನರಿಗೆ ನೆಗೆಟಿವ್

ರಾಜ್ಯದಲ್ಲಿ ಈವರೆಗೆ ಒಟ್ಟು 5,95,470 ಜನರನ್ನು ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ 5,66,543 ಜನರಿಗೆ ನೆಗೆಟಿವ್ ಬಂದಿದೆಯೆಂದು ಆರೋಗ್ಯ ಇಲಾಖೆ ತಿಳಿಸಿದೆ.


ರಾಜ್ಯದಲ್ಲಿ ಕೋವಿಡ್ 19 ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನತೆ ಭಯಭೀತರಾಗಿದ್ದಾರೆ. ದಿನನಿತ್ಯದ ಓಡಾಟಕ್ಕೂ ಕೂಡ ಜನರೇ ಕೊಂಚ ಬ್ರೇಕ್ ಹಾಕಿದ್ರೆ ಉತ್ತಮ.

Related Posts

ಗೋ ಕಳ್ಳರಿಗೆ, ಗೋ ಮಾಂಸ ಭಕ್ಷಕರಿಗೆ ಬಿತ್ತು ಅಂಕುಶ. ಜಾರಿಯಾಯ್ತು ಗೋ ಹತ್ಯೆ ನಿಷೇಧ ಕಾಯ್ದೆ !
ರಾಜ್ಯ

ಗೋ ಕಳ್ಳರಿಗೆ, ಗೋ ಮಾಂಸ ಭಕ್ಷಕರಿಗೆ ಬಿತ್ತು ಅಂಕುಶ. ಜಾರಿಯಾಯ್ತು ಗೋ ಹತ್ಯೆ ನಿಷೇಧ ಕಾಯ್ದೆ !

January 5, 2021
ಪರಿಷತ್ ನ ಪ್ರಬುದ್ಧರೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾದ್ರಾ?
ರಾಜ್ಯ

ಪರಿಷತ್ ನ ಪ್ರಬುದ್ಧರೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾದ್ರಾ?

December 29, 2020
ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!
ರಾಜ್ಯ

ನಾಳೆ ರಾತ್ರಿಯಿಂದ ಕರ್ಫ್ಯೂ! ಮಾರ್ಗಸೂಚಿಯಲ್ಲಿ ಏನಿದೆ? ನೀವೇನು ಮಾಡಬಹುದು?

December 23, 2020
ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!
ರಾಜ್ಯ

ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!

December 23, 2020
ಮುಖ್ಯಮಂತ್ರಿ ಯಡಿಯೂರಪ್ಪಗೂ ಕೊರೊನಾ..! ಆಸ್ಪತ್ರೆಗೆ ದಾಖಲು
ರಾಜ್ಯ

ನೈಟ್ ಕರ್ಫ್ಯೂ ಇದ್ಯಾ ಇಲ್ವಾ? ಅನುಮಾನಕ್ಕೆ ತೆರೆ ಎಳೆದ ಮುಖ್ಯಮಂತ್ರಿ BSY!

December 22, 2020
ತೊಕ್ಕೊಟ್ಟು ತಲವಾರು ದಾಳಿ ಆರೋಪಿಗಳಿಗೆ ಕೊರೋನಾ ಪಾಸಿಟಿವ್ !?
ರಾಜ್ಯ

ಕೊರೊನಾ ಎರಡನೇ ಅಲೆ ಡೇಂಜರ್! ಎಚ್ಚರ ತಪ್ಪಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ! ನೈಟ್ ಕರ್ಫ್ಯೂ ಸಾಧ್ಯತೆ!

December 22, 2020

Leave a Reply Cancel reply

Your email address will not be published. Required fields are marked *

No Result
View All Result
© 2020 The India Coverage. All rights reserved.