• Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ

ಚೀನಾ ಉತ್ಪನ್ನಗಳನ್ನ ಬಳಸದಂತೆ ಪರೋಕ್ಷವಾಗಿ ಕರೆಕೊಟ್ಟ ಮೋದಿ !

ಚೀನಾ ಉತ್ಪನ್ನಗಳನ್ನ ಬಳಸದಂತೆ ಪರೋಕ್ಷವಾಗಿ ಕರೆಕೊಟ್ಟ ಮೋದಿ !

ದೆಹಲಿ: ದೇಶವನ್ನ ಬಾಧಿಸುತ್ತಿರೋ ಕರೋನಾ ಬಿಕ್ಕಟ್ಟನ್ನ ನಾವು ಅವಕಾಶವನ್ನಾಗಿ ಬದಲಾಯಿಸಿ, ಆತ್ಮನಿರ್ಭರ ಭಾರತ ಕಟ್ಟಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ. ದೆಹಲಿಯಲ್ಲಿ ನಡೆದ ವಾಣಿಜ್ಯ ಮಂಡಳಿಯ 95ನೇ ವಾರ್ಷಿಕೋತ್ಸವದ ಅಂಗವಾಗಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ ದೇಶದ ಜನತೆಗೆ ಸ್ವದೇಶಿ ಪ್ರೇಮದ ಮಂತ್ರ ಬೋಧಿಸಿದ್ದಾರೆ. ದೇಶದ ಜನ ಮಾಡಬೇಕಾದ ಪ್ರಮುಖ ಕೆಲಸವೆಂದರೆ ಸ್ವದೇಶಿ ಉತ್ಪನ್ನಗಳನ್ನ ಹೆಚ್ಚಾಗಿ ಬಳಸುವುದು. ಜೊತೆಗೆ ಇತರರನ್ನೂ ಸ್ವದೇಶಿ ಉತ್ಪನ್ನ ಬಳಸುವಂತೆ ಪ್ರೇರೇಪಿಸುವುದನ್ನ ರೂಢಿಸಿಕೊಳ್ಳಬೇಕು. ಹಾಗೇ ವಿದೇಶದಲ್ಲಿ ಭಾರತದ ವಸ್ಥುಗಳಿಗೆ ಮಾರುಕಟ್ಟೆ ಸಿಗುವಂತೆ ನೋಡಿಕೊಳ್ಳಬೇಕು. ಈ ಮೂಲಕ ಆತ್ಮ ನಿರ್ಭರ ಭಾರತವನ್ನ ರಚನೆ ಮಾಡಬೇಕೆಂದು ಪ್ರಧಾನಿ ಮೋದಿ ಕರೆಕೊಟ್ಟಿದ್ದಾರೆ. ಇನ್ನು ಸ್ವಾಮಿ ವಿವೇಕಾನಂದರು ಹಾಕಿಕೊಟ್ಟ ಮಾರ್ಗ ಕರೋನಾ ಬಳಿಕ ನಮಗೆಲ್ಲಾ ದಾರಿದೀಪವಾಗಲಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.


ಇನ್ನು ಇಡೀ ವಿಶ್ವವೇ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದೆ. ಈ ಸಮಯದಲ್ಲಿ ಭಾರತವೂ ಇದಕ್ಕೆ ಹೊರತಾಗಿಲ್ಲ. ಭಾರತಕ್ಕೆ ಕರೋನಾ ಮಾತ್ರವಲ್ಲದೇ ಪ್ರವಾಹ, ರೈತರ ಬೆಳೆಗಳ ಮೇಲೆ ಮಿಡತೆ ದಾಳಿ ಆಲಿಕಲ್ಲು ಮಳೆ, ತೈಲ ಬಾವಿಯಲ್ಲಿ ಬೆಂಕಿ, ಸಣ್ಣ ಭೂಕಂಪಗಳು. ಮೇಲಿಂದ ಮೇಲೆ ಚಂಡಮಾರುತಗಳು ಎದುರಾಗ್ತಿದೆ. ಇಂತಪ ಪ್ರಾಕೃತಿಕ ವಿಪತ್ತುಗಳನ್ನ ಎದುರಿಸಿಕೊಂಡೇ ನಾವು ಶಕ್ತಿಶಾಲಿಗಳಾಗಬೇಕು ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಸಂದೇಶ ರವಾನಿಸಿದ್ದಾರೆ. ಪ್ರಧಾನಿ ಮೋದಿ ಪದೇ ಪದೇ ಆತ್ಮನಿರ್ಭರ ಭಾರತದ ಕನಸನ್ನ ಜನರಲ್ಲಿ ಬಿತ್ತುತ್ತಿದ್ದು ಈ ಮೂಲಕ ಪರೋಕ್ಷವಾಗಿ ದೇಶದ ಪರಮ ಶತೃವಾಗಿ ಬದಲಾಗಿರೋ ಚೈನಾ ವಸ್ಥುಗಳನ್ನ ಮಾರುಕಟ್ಟೆಯಿಂದ ಹೊರಹಾಕುವಂತೆ ಜನತೆಗೆ ಸೂಕ್ಷ್ಮವಾಗಿ ಸಂದೇಶ ರವಾನಿಸುತ್ತಿದ್ದಾರೆ.

Related Posts

ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕು ಪತ್ತೆ..! ಹೊಸ ವರ್ಷಾಚರಣೆಗೆ ಬ್ರೇಕ್ ಸಾಧ್ಯತೆ
ದೇಶ

ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕು ಪತ್ತೆ..! ಹೊಸ ವರ್ಷಾಚರಣೆಗೆ ಬ್ರೇಕ್ ಸಾಧ್ಯತೆ

December 29, 2020
ಕೋವಿಡ್ ನಿಯಮ‌ ಉಲ್ಲಂಘನೆ- ಕ್ರಿಕೆಟರ್ ಸುರೇಶ್ ರೈನಾ ಬಂಧನ
ದೇಶ

ಕೋವಿಡ್ ನಿಯಮ‌ ಉಲ್ಲಂಘನೆ- ಕ್ರಿಕೆಟರ್ ಸುರೇಶ್ ರೈನಾ ಬಂಧನ

December 22, 2020
72ನೇ ಗಣರಾಜ್ಯೋತ್ಸವ: 27 ವರ್ಷಗಳ ಬಳಿಕ ಅತಿಥಿಯಾಗಿ ಆಗಮಿಸಲಿದ್ದಾರೆ ಬ್ರಿಟನ್ ಪ್ರಧಾನಿ..!
ದೇಶ

72ನೇ ಗಣರಾಜ್ಯೋತ್ಸವ: 27 ವರ್ಷಗಳ ಬಳಿಕ ಅತಿಥಿಯಾಗಿ ಆಗಮಿಸಲಿದ್ದಾರೆ ಬ್ರಿಟನ್ ಪ್ರಧಾನಿ..!

December 15, 2020
ಕೊರೋನಾ ಕೇಸ್: 5 ತಿಂಗಳ ಬಳಿಕ ಭಾರತದಲ್ಲಿ ಅತೀ ಕಡಿಮೆ ಪ್ರಕರಣ ಪತ್ತೆ..!
ದೇಶ

ಕೊರೋನಾ ಕೇಸ್: 5 ತಿಂಗಳ ಬಳಿಕ ಭಾರತದಲ್ಲಿ ಅತೀ ಕಡಿಮೆ ಪ್ರಕರಣ ಪತ್ತೆ..!

December 15, 2020
ಕೊರೋನಾದ ನಡುವೆ ಜನಸಾಮಾನ್ಯರಿಗೆ ಮತ್ತೆ ಬರೆ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ..!
ದೇಶ

ಕೊರೋನಾದ ನಡುವೆ ಜನಸಾಮಾನ್ಯರಿಗೆ ಮತ್ತೆ ಬರೆ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ..!

December 15, 2020
ಕೊರೋನಾದ ನಡುವೆ ಕೇರಳಕ್ಕೆ ಮತ್ತೊಂದು ಶಾಕ್: ಹೊಸ ಮಲೇರಿಯಾ ರೋಗಾಣು ಪತ್ತೆ..!
ದೇಶ

ಕೊರೋನಾದ ನಡುವೆ ಕೇರಳಕ್ಕೆ ಮತ್ತೊಂದು ಶಾಕ್: ಹೊಸ ಮಲೇರಿಯಾ ರೋಗಾಣು ಪತ್ತೆ..!

December 11, 2020

Leave a Reply Cancel reply

Your email address will not be published. Required fields are marked *

No Result
View All Result
© 2020 The India Coverage. All rights reserved.