• Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ

ಡಿಕೆ ಶಿವಕುಮಾರ್ ಗೆ ಆ ಪರೀಕ್ಷೆಯದ್ದೇ ಟೆನ್ಶನ್..!

ಡಿಕೆ ಶಿವಕುಮಾರ್ ಗೆ ಆ ಪರೀಕ್ಷೆಯದ್ದೇ ಟೆನ್ಶನ್..!

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಬಳಿಕ ವಿಧಾನಪರಿಷತ್ ಚುನಾವಣೆಗೆ ರಾಜ್ಯದ ರಾಜಕೀಯ ಮುಖಂಡರು ಸಜ್ಜಾಗುತ್ತಿದ್ದಾರೆ. ಜೂನ್ 29ರಂದು ಏಳು ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಈಗಾಗ್ಲೇ ಲಾಭಿ ಶುರುವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಜಿ ಸಚಿವ ಎಚ್ ಎಂ ರೇವಣ್ಣರ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕುರುಬ ಸಮುದಾಯದ ನಾಯಕರು ಮಾತುಕತೆ ನಡೆಸಿದ್ದಾರೆ. ಎಚ್ ಎಂ ರೇವಣ್ಣಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಮುಸ್ಲಿಂ ಸಮುದಾಯದ ನಾಯಕರು ಕೂಡ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿ ಟಿಕೆಟ್ ಗಾಗಿ ಲಾಭಿ ನಡೆಸಿದ್ದಾರೆ.
ಈ ಮೂಲಕ ಬಿಜೆಪಿಯಲ್ಲಿ ಇರುವಂತೆ,ಕಾಂಗ್ರೆಸ್ ನಲ್ಲೂ ಕೂಡ ಟಿಕೆಟ್ ಲಾಬಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಪರಿಷತ್ ಪರೀಕ್ಷೆಯಲ್ಲಿ ಕಾಂಗ್ರೆಸ್ ಎಲ್ಲರನ್ನು ಹೇಗೆ ಸಮಾಧಾನಪಡಿಸುತ್ತೆ ಕಾದುನೋಡಬೇಕಾಗಿದೆ

Related Posts

ರಾಜಕೀಯ

ರಾಷ್ಟ್ರಮಟ್ಟದಲ್ಲಿ ಹೋಯ್ತು ಕರ್ನಾಟಕದ ಮಾನ..! ವಿಧಾನ ಪರಿಷತ್‌ನಲ್ಲಿ ಕೈ ಕಮಲ ಚಕಮಕಿ

December 15, 2020
ನನಗೆ ವಿಷ ಕೊಡ್ತಿರೋ, ಹಾಲು ಕೊಡ್ತೀರೋ ! ?ಶಿರಾದಲ್ಲಿ ವಿಷಕಂಠ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕೆ ಪ್ರಶ್ನೆ!
ರಾಜಕೀಯ

ನನಗೆ ವಿಷ ಕೊಡ್ತಿರೋ, ಹಾಲು ಕೊಡ್ತೀರೋ ! ?ಶಿರಾದಲ್ಲಿ ವಿಷಕಂಠ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕೆ ಪ್ರಶ್ನೆ!

October 1, 2020
ಬಿಜೆಪಿ ಸೇರಿದ ಸಿಂಗಂ ಅಣ್ಣಾಮಲೈ
ರಾಜಕೀಯ

ಬಿಜೆಪಿ ಸೇರಿದ ಸಿಂಗಂ ಅಣ್ಣಾಮಲೈ

August 25, 2020
soniya Gandhi and Famiy
ರಾಜಕೀಯ

ಗಾಂಧಿ ಕುಟುಂಬಕ್ಕೆ ನೇಣು ಹಾಕಿಕೊಂಡ ಕಾಂಗ್ರೆಸ್ !

August 25, 2020
ರಿಯಲ್ ಅಹಿಂದದ ಪರ ನಿಲ್ಲುತ್ತಿದೆಯಾ ಬಿಜೆಪಿ!?ರಾಜ್ಯಸಭೆಯ ಆಯ್ಕೆಯಂತೆ,ಮೇಲ್ಮನೆಗೂ ಅಚ್ಚರಿಯ ನಾಮನಿರ್ದೇಶನ!
ರಾಜಕೀಯ

ರಿಯಲ್ ಅಹಿಂದದ ಪರ ನಿಲ್ಲುತ್ತಿದೆಯಾ ಬಿಜೆಪಿ!?ರಾಜ್ಯಸಭೆಯ ಆಯ್ಕೆಯಂತೆ,ಮೇಲ್ಮನೆಗೂ ಅಚ್ಚರಿಯ ನಾಮನಿರ್ದೇಶನ!

July 23, 2020
ಸೋಂಕಿನಲ್ಲಿ ಮುಂಬೈ ಹಿಂದೆ ! ಬೆಂಗಳೂರು ಸಿಕ್ಕಾಪಟ್ಟೆ ಮುಂದೆ !
ಬೆಂಗಳೂರು

ಸೋಂಕಿನಲ್ಲಿ ಮುಂಬೈ ಹಿಂದೆ ! ಬೆಂಗಳೂರು ಸಿಕ್ಕಾಪಟ್ಟೆ ಮುಂದೆ !

July 13, 2020

Leave a Reply Cancel reply

Your email address will not be published. Required fields are marked *

No Result
View All Result
© 2020 The India Coverage. All rights reserved.