• Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ

ಪರಿಷತ್ ನ ಪ್ರಬುದ್ಧರೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾದ್ರಾ?

ಪರಿಷತ್ ನ ಪ್ರಬುದ್ಧರೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾದ್ರಾ?

ಬೆಂಗಳೂರು: ಕಡೂರು ತಾಲೂಕಿನ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡರ ಸಾವು ಅಚ್ಚರಿಗೆ ಕಾರಣವಾಗಿದೆ. ಹುಲಿಯಂತಿದ್ದ ರಾಜಕಾರಣಿಯ ಸಾವಿಗೆ ಪರಿಷತ್ ನಲ್ಲಿ ಆದ ಎಳೆದಾಟ, ಹೊಯ್ದಾಟಗಳೇ ಕಾರಣವಾಯ್ತಾ ಅನ್ನುವ ಅನುಮಾನ ಈಗ ಮೂಡಿದೆ.

ಧರ್ಮೇಗೌಡರು ಪರಿಷತ್ ನಲ್ಲಿ ನಡೆದ ಗಲಾಟೆಯಿಂದ ತೀವ್ರ ನೊಂದಿದ್ದರು. ಅಲ್ಲದೆ ತನ್ನ‌ ಗೌರವವಕ್ಕೆ ಕುಂದು ತಂದಿದೆ ಅಂತ ಅಂದುಕೊಂಡು ಕೊರಗುತ್ತಿದ್ದರು.ಹುಲಿಯಂತೆ ರಾಜಕಾರಣ ಮಾಡಿದ್ದಾತನ ಮೈಮುಟ್ಟಿದ್ರು ಅಂತ ಗೆಳೆಯರ ಬಳಿ ಬೇಸರ ವ್ಯಕ್ತಪಡಿಸುತ್ತಿದ್ದರಂತೆ, ಈ ಭಾವನೆಯೇ ಖಿನ್ನತೆಗೆ ಕಾರಣವಾಯ್ತಾ ಅನ್ನುವ ಅನುಮಾನ ಮೂಡಿದೆ.


ನಿನ್ನೆ ರಾತ್ರಿ ಒಬ್ಬರೇ ಮನೆಯಿಂದ ತೆರಳಿದ್ದ ಧರ್ಮೇಗೌಡರು ತಡರಾತ್ರಿಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಾಟ ಆರಂಭಿಸಲಾಗಿತ್ತು. ಅಲ್ಲದೇ ಸೋಮವಾರ ಮಧ್ಯಾಹ್ನದ ತನಕ ತೋಟದ ಮನೆಯಲ್ಲೇ ಇದ್ದ ಧರ್ಮೇಗೌಡರು ನಂತರ ಆತ್ಮಹತ್ಯೆ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.


ಪರಿಷತ್ ಗಲಾಟೆ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾಗಿದ್ದರೇ,ಪರೋಕ್ಷವಾಗಿ ಮೇಲ್ಮನೆಯ ಪ್ರಬುದ್ಧರೇ ಕಾರಣವಾಗುತ್ತಾರಲ್ವಾ ಅನ್ನೋದು ಜನರ ಪ್ರಶ್ನೆಯಾಗಿದೆ.

ಎಸ್ ಎಲ್ ಧರ್ಮೆಗೌಡ

Related Posts

ಗೋ ಕಳ್ಳರಿಗೆ, ಗೋ ಮಾಂಸ ಭಕ್ಷಕರಿಗೆ ಬಿತ್ತು ಅಂಕುಶ. ಜಾರಿಯಾಯ್ತು ಗೋ ಹತ್ಯೆ ನಿಷೇಧ ಕಾಯ್ದೆ !
ರಾಜ್ಯ

ಗೋ ಕಳ್ಳರಿಗೆ, ಗೋ ಮಾಂಸ ಭಕ್ಷಕರಿಗೆ ಬಿತ್ತು ಅಂಕುಶ. ಜಾರಿಯಾಯ್ತು ಗೋ ಹತ್ಯೆ ನಿಷೇಧ ಕಾಯ್ದೆ !

January 5, 2021
ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!
ರಾಜ್ಯ

ನಾಳೆ ರಾತ್ರಿಯಿಂದ ಕರ್ಫ್ಯೂ! ಮಾರ್ಗಸೂಚಿಯಲ್ಲಿ ಏನಿದೆ? ನೀವೇನು ಮಾಡಬಹುದು?

December 23, 2020
ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!
ರಾಜ್ಯ

ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!

December 23, 2020
ಮುಖ್ಯಮಂತ್ರಿ ಯಡಿಯೂರಪ್ಪಗೂ ಕೊರೊನಾ..! ಆಸ್ಪತ್ರೆಗೆ ದಾಖಲು
ರಾಜ್ಯ

ನೈಟ್ ಕರ್ಫ್ಯೂ ಇದ್ಯಾ ಇಲ್ವಾ? ಅನುಮಾನಕ್ಕೆ ತೆರೆ ಎಳೆದ ಮುಖ್ಯಮಂತ್ರಿ BSY!

December 22, 2020
ತೊಕ್ಕೊಟ್ಟು ತಲವಾರು ದಾಳಿ ಆರೋಪಿಗಳಿಗೆ ಕೊರೋನಾ ಪಾಸಿಟಿವ್ !?
ರಾಜ್ಯ

ಕೊರೊನಾ ಎರಡನೇ ಅಲೆ ಡೇಂಜರ್! ಎಚ್ಚರ ತಪ್ಪಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ! ನೈಟ್ ಕರ್ಫ್ಯೂ ಸಾಧ್ಯತೆ!

December 22, 2020
ಗುಣಮುಖವಾಗಿ ಮನಗೆ ತೆರಳಿದವರಿಗೆ ಮತ್ತೆ ವಕ್ಕರಿಸುತ್ತಿದೆ ಕೊರೋನಾ !
ರಾಜ್ಯ

ಮತ್ತೆ ಶುರುವಾಗುತ್ತೆ ಕೊರೊನಾ ರಣಕೇಕೆ !ಕರ್ನಾಟಕದಲ್ಲೂ ಟೆನ್ಶನ್ ಟೆನ್ಶನ್!

December 22, 2020

Leave a Reply Cancel reply

Your email address will not be published. Required fields are marked *

No Result
View All Result
© 2020 The India Coverage. All rights reserved.