• Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ

ಬೆಂಗಳೂರಿನ ಜನತೆಗೆ ಸಿಎಂ ಮನವಿ

ಬೆಂಗಳೂರಿನ ಜನತೆಗೆ ಸಿಎಂ ಮನವಿ

ಬೆಂಗಳೂರು: ಕೊರೊನಾ ವೈರಸ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಜನತೆಯ ಬಳಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.. ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ..

ಈ ಹಿನ್ನೆಲೆಯಲ್ಲಿ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಕೈಜೋಡಿಸಲು ಬೆಂಗಳೂರಿನ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.. ಸರ್ಕಾರದ ಹೋರಾಟದೊಂದಿಗೆ ಜೊತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ..

ಬಿಬಿಎಂಪಿಯ ನಾಗರಿಕ ಕ್ವಾರಂಟೈನ್ ಸ್ಕ್ವಾಡ್ ಸದಸ್ಯರಾಗಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ಕೆಳಗಿನ ಲಿಂಕ್ ನಲ್ಲಿ ದಾಖಲಿಸಿ‌ ನೋಂದಾಯಿಸಿಕೊಳ್ಳಬಹುದು.

http://register.quarantainesquad.in/#/p/register

Related Posts

ಸೋಂಕಿನಲ್ಲಿ ಮುಂಬೈ ಹಿಂದೆ ! ಬೆಂಗಳೂರು ಸಿಕ್ಕಾಪಟ್ಟೆ ಮುಂದೆ !
ಬೆಂಗಳೂರು

ಸೋಂಕಿನಲ್ಲಿ ಮುಂಬೈ ಹಿಂದೆ ! ಬೆಂಗಳೂರು ಸಿಕ್ಕಾಪಟ್ಟೆ ಮುಂದೆ !

July 13, 2020
ಬೆಂಗಳೂರಿನ ಗಲ್ಲಿ ಗಲ್ಲಿಗೂ ಕೊರೋನಾ ! 10 ದಿನಗಳಲ್ಲಿ ಬದಲಾದ ನಗರದ ಚಿತ್ರಣ !
ಬೆಂಗಳೂರು

ಬೆಂಗಳೂರಿನ ಗಲ್ಲಿ ಗಲ್ಲಿಗೂ ಕೊರೋನಾ ! 10 ದಿನಗಳಲ್ಲಿ ಬದಲಾದ ನಗರದ ಚಿತ್ರಣ !

July 7, 2020
ಮಂಡ್ಯದ ಎಂಪಿ ಸುಮಲತಾ ಅಂಬರೀಶ್ ಗೆ ಕೊರೊನಾ!
ಬೆಂಗಳೂರು

ಮಂಡ್ಯದ ಎಂಪಿ ಸುಮಲತಾ ಅಂಬರೀಶ್ ಗೆ ಕೊರೊನಾ!

July 6, 2020
ರಾಜ್ಯದ ವೈದ್ಯಲೋಕದಲ್ಲಿ ಅಚ್ಚರಿ: ಕೊರೊನಾ ಗೆದ್ದ 99 ವರ್ಷದ ಅಜ್ಜಿ..!
ಬೆಂಗಳೂರು

ರಾಜ್ಯದ ವೈದ್ಯಲೋಕದಲ್ಲಿ ಅಚ್ಚರಿ: ಕೊರೊನಾ ಗೆದ್ದ 99 ವರ್ಷದ ಅಜ್ಜಿ..!

June 27, 2020
ಬೆಂಗಳೂರನ್ನು ರಕ್ಷಿಸಬೇಕಾದರೆ ಈ ಸಲಹೆ ಪಾಲಿಸಿ: ಸಿಎಂಗೆ ಟಾಸ್ಕ್ ಫೋರ್ಸ್ ಸಲಹೆ.!
ಬೆಂಗಳೂರು

ಬೆಂಗಳೂರನ್ನು ರಕ್ಷಿಸಬೇಕಾದರೆ ಈ ಸಲಹೆ ಪಾಲಿಸಿ: ಸಿಎಂಗೆ ಟಾಸ್ಕ್ ಫೋರ್ಸ್ ಸಲಹೆ.!

June 27, 2020
ಸಚಿವ ಸುಧಾಕರ್ ತಂದೆಗೆ ಕೊರೋನಾ ಪಾಸಿಟಿವ್ !
ಬೆಂಗಳೂರು

ಸಚಿವ ಸುಧಾಕರ್ ತಂದೆಗೆ ಕೊರೋನಾ ಪಾಸಿಟಿವ್ !

June 22, 2020

Leave a Reply Cancel reply

Your email address will not be published. Required fields are marked *

No Result
View All Result
© 2020 The India Coverage. All rights reserved.