• Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ

ಮಂಗಳ ಗ್ರಹದಲ್ಲಿ ಪತ್ತೆಯಾಯ್ತಾ ನೀರಿನ ಸುಳಿವು..?

ಮಂಗಳ ಗ್ರಹದಲ್ಲಿ ಪತ್ತೆಯಾಯ್ತಾ ನೀರಿನ ಸುಳಿವು..?

ದೆಹಲಿ: ಮಂಗಳಗ್ರಹದ ಅಧ್ಯಯನಕ್ಕಾಗಿ ಅಮೆರಿಕ, ಯುರೋಪ್​ ಒಕ್ಕೂಟ ಹಾಗೂ ಭಾರತ ಸೇರಿ ಅನೇಕ ರಾಷ್ಟ್ರಗಳು ಪ್ರಯತ್ನ ಮುಂದುವರೆಸಿವೆ. ಇದರ ನಡುವೆ ಮಂಗಳ ಗ್ರಹದ ಮೇಲೆ ನೀರಿನ ಕುರುಹು ಪತ್ತೆಯಾಗಿದೆ ಎಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ಮಾಹಿತಿ ನೀಡಿದೆ.

ಮಂಗಳ ಗ್ರಹದ ಮೇಲೆ ಬೃಹತ್​ ಮಂಜುಗಡ್ಡೆಯ ಕುಳಿ ಪತ್ತೆಯಾಗಿದೆ. ಅಂದಾಜು 82 ಕಿಲೋ ಮೀಟರ್ ಅಗಲವಾಗಿರುವ ಈ ಕುಳಿಯಲ್ಲಿ 1.8 ಕಿ.ಮೀ. ಆಳವಾದ ಮಂಜುಗಡ್ಡೆ ಇದೆ ಎಂದು ಅಂದಾಜಿಸಲಾಗಿದೆ. ಕೊರೊಲೇವ್​ ಕುಳಿ ಎಂದು ಗುರುತಿಸಲಾಗುವ ಈ ಕುಳಿಯ ದೃಶ್ಯಗಳನ್ನು ತನ್ನ ಮಾರ್ಸ್​ ಎಕ್ಸ್​ಪ್ರೆಸ್​ ರವಾನಿಸಿರುವುದಾಗಿ ಇಎಸ್​ಎ ತಿಳಿಸಿದೆ.

ಮಂಜುಗಡ್ಡೆ ಮೇಲಿನ ಗಾಳಿ ತಣ್ಣಗಿದ್ದು, ಸುತ್ತಲಿನ ಗಾಳಿಗಿಂತಲೂ ಭಾರವಾಗಿದೆ. ಗಾಳಿಯು ಶಾಖನಿರೋಧಕ ಗುಣವನ್ನು ಹೊಂದಿರುವ ಕಾರಣ ಕುಳಿಯಲ್ಲಿರುವ ಮಂಜುಗಡ್ಡೆ ಕರಗದೆ ಹಾಗೆಯೇ ಗಟ್ಟಿಯಾಗಿ ಉಳಿದಿದೆ ಎಂದು ಇಎಸ್​ಎ ತಿಳಿಸಿದೆ.

Related Posts

ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕು ಪತ್ತೆ..! ಹೊಸ ವರ್ಷಾಚರಣೆಗೆ ಬ್ರೇಕ್ ಸಾಧ್ಯತೆ
ದೇಶ

ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕು ಪತ್ತೆ..! ಹೊಸ ವರ್ಷಾಚರಣೆಗೆ ಬ್ರೇಕ್ ಸಾಧ್ಯತೆ

December 29, 2020
ಕೋವಿಡ್ ನಿಯಮ‌ ಉಲ್ಲಂಘನೆ- ಕ್ರಿಕೆಟರ್ ಸುರೇಶ್ ರೈನಾ ಬಂಧನ
ದೇಶ

ಕೋವಿಡ್ ನಿಯಮ‌ ಉಲ್ಲಂಘನೆ- ಕ್ರಿಕೆಟರ್ ಸುರೇಶ್ ರೈನಾ ಬಂಧನ

December 22, 2020
72ನೇ ಗಣರಾಜ್ಯೋತ್ಸವ: 27 ವರ್ಷಗಳ ಬಳಿಕ ಅತಿಥಿಯಾಗಿ ಆಗಮಿಸಲಿದ್ದಾರೆ ಬ್ರಿಟನ್ ಪ್ರಧಾನಿ..!
ದೇಶ

72ನೇ ಗಣರಾಜ್ಯೋತ್ಸವ: 27 ವರ್ಷಗಳ ಬಳಿಕ ಅತಿಥಿಯಾಗಿ ಆಗಮಿಸಲಿದ್ದಾರೆ ಬ್ರಿಟನ್ ಪ್ರಧಾನಿ..!

December 15, 2020
ಕೊರೋನಾ ಕೇಸ್: 5 ತಿಂಗಳ ಬಳಿಕ ಭಾರತದಲ್ಲಿ ಅತೀ ಕಡಿಮೆ ಪ್ರಕರಣ ಪತ್ತೆ..!
ದೇಶ

ಕೊರೋನಾ ಕೇಸ್: 5 ತಿಂಗಳ ಬಳಿಕ ಭಾರತದಲ್ಲಿ ಅತೀ ಕಡಿಮೆ ಪ್ರಕರಣ ಪತ್ತೆ..!

December 15, 2020
ಕೊರೋನಾದ ನಡುವೆ ಜನಸಾಮಾನ್ಯರಿಗೆ ಮತ್ತೆ ಬರೆ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ..!
ದೇಶ

ಕೊರೋನಾದ ನಡುವೆ ಜನಸಾಮಾನ್ಯರಿಗೆ ಮತ್ತೆ ಬರೆ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ..!

December 15, 2020
ಕೊರೋನಾದ ನಡುವೆ ಕೇರಳಕ್ಕೆ ಮತ್ತೊಂದು ಶಾಕ್: ಹೊಸ ಮಲೇರಿಯಾ ರೋಗಾಣು ಪತ್ತೆ..!
ದೇಶ

ಕೊರೋನಾದ ನಡುವೆ ಕೇರಳಕ್ಕೆ ಮತ್ತೊಂದು ಶಾಕ್: ಹೊಸ ಮಲೇರಿಯಾ ರೋಗಾಣು ಪತ್ತೆ..!

December 11, 2020

Leave a Reply Cancel reply

Your email address will not be published. Required fields are marked *

No Result
View All Result
© 2020 The India Coverage. All rights reserved.