• Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ

ಯಲಹಂಕ ಫ್ಲೈ ಓವರ್ ಗೆ ವೀರ ಸಾವರ್ಕರ್ ನಾಮಕರಣಕ್ಕೆ ಬಿಬಿಎಂಪಿ ಒಪ್ಪಿಗೆ, ಅಂದುಕೊಂಡಿದ್ದನ್ನು ಸಾಧಿಸಿಯೇ ಬಿಡ್ತು ಬಿಜೆಪಿ!

ಯಲಹಂಕ ಫ್ಲೈ ಓವರ್ ಗೆ ವೀರ ಸಾವರ್ಕರ್ ನಾಮಕರಣಕ್ಕೆ ಬಿಬಿಎಂಪಿ ಒಪ್ಪಿಗೆ, ಅಂದುಕೊಂಡಿದ್ದನ್ನು ಸಾಧಿಸಿಯೇ ಬಿಡ್ತು ಬಿಜೆಪಿ!

ಬೆಂಗಳೂರು-ಭಾರೀ ವಿವಾದಕ್ಕೆಡೆ ಮಾಡಿಕೊಟ್ಟಿದ್ದ ಯಲಹಂಕ ಫ್ಲೈ ಓವರ್ ಗೆ ವೀರ ಸಾವರ್ಕರ್ ಹೆಸರನ್ನೇ ನಾಮಕರಣ ಮಾಡಲು ಬಿಬಿಎಂಪಿ ಮುಂದಾಗಿದೆ. ಸಾವರ್ಕರ್ ಜನುಮದಿನಾಚರಣೆಯ ಸಂದರ್ಭದಲ್ಲಿ ಯಲಹಂಕ ಫ್ಲೈ ಓವರ್ ಗೆ ಸಾವರ್ಕರ್ ಹೆಸರಿಡಬಾರದು, ಹೆಸರಿಡಬೇಕೆಂಬ ಕೂಗು ಜೋರಾಗಿತ್ತು.
ಹಿಂದೂ ಸಂಘಟನೆಗಳು ಫ್ಲೈ ಓವರ್ ಮೇಲೆ ಹೋಗಿ ಸಾವರ್ಕರ್ ಬೋರ್ಡ್ ನೆಟ್ಟು ಬಂದಿದ್ರು. ಆದರೆ ಈಗ ಯಲಹಂಕ ಫ್ಲೈ ಓವರ್ ಗೆ ಸಾವರ್ಕರ್ ಹೆಸರಿಡಲು ಬಿಬಿಎಂಪಿ ಅನುಮೋದನೆ ಸಿಕ್ಕಿದೆ.


ಅಂದುಕೊಂಡಿದ್ದನ್ನು ಸಾಧಿಸಿದ ಬಿಜೆಪಿ
ಕಾಂಗ್ರೆಸ್ ನಿಂದ ನಿರ್ಧಾರಕ್ಕೆ ವಿರೋಧ

ಕಳೆದ ತಿಂಗಳು ನಾಮಕರಣಕ್ಕೆ ಸಿದ್ದವಾಗಿದ್ದರಾದ್ರೂ ವಿವಾದ ತಾರಕಕ್ಕೇರಿದ್ದರಿಂದ ಮುಖ್ಯಮಂತ್ರಿಗಳು ತಡೆಯೊಡ್ಡಿದ್ದರು.ಈಗ ಮತ್ತೆ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಸಾವರ್ಕರ್ ಹೆಸರಿಡಲು ತೀರ್ಮಾನಿಸಲಾಗಿದೆ.ವಿವಾದ ನಡುವೆ ಸಾವರ್ಕರ್ ಹೆಸರಿಡಲು ಪಾಲಿಕೆನಿರ್ಧರಿಸಿದೆ.


ಬಿಬಿಎಂಪಿ ವಿಪಕ್ಷ ನಾಯಕ ಅಬ್ದುಲ್ ವಾಜೀದ್ ಸಾವರ್ಕರ್ ನಮ್ಮ ರಾಜ್ಯಕ್ಕೆ ಏನೂ ಕೊಡುಗೆ ನೀಡಿಲ್ಲ. ಆರ್ ಎಸ್ ಎಸ್ ನ ಒತ್ತಡಕ್ಕೆ ಮಣಿದು ಬಿಜೆಪಿಯವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ನಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಕೊರೊನಾದ ಸಂಕಷ್ಟದಲ್ಲಿದೆ, ಇಂತಹ ಕಠಿಣ ಪರಿಸ್ಥಿತಿಯಲ್ಲೂ ಕೂಡ ಸುಮೋಟೋ ಆರ್ಡರ್ ಮೂಲಕ ಸಾವರ್ಕರ್ ಹೆಸರಿಡುವ ಅವಶ್ಯಕತೆಯಿತ್ತಾ ಅಂತ ವಾಜೀದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾವರ್ಕರ್ ಬದಲು ವಾಜಪೇಯಿ,ಅಬ್ದುಲ್ ಕಲಾಂ ಅವರ ಹೆಸರಿಡಲಿ ಅಂತ ಬಿಬಿಎಂಪಿ ತೀರ್ಮಾನಕ್ಕೆ ಕಿಡಿಕಾರಿದ್ದಾರೆ.
ಯಾರು ಏನೇ ಹೇಳಿದ್ರೂ ಈ ಬಿಜೆಪಿ ಸರ್ಕಾರ ತಾನು ಅಂದುಕೊಂಡಿದ್ದನ್ನು ಸಾಧಿಸುವತ್ತಾ ದಾಪುಗಾಲಿಟ್ಟಿದೆ. ಬಿಬಿಎಂಪಿಯ ಮೂಲಕ ಯಲಹಂಕ ಫ್ಲೈ ಓವರ್ ಗೆ ಶೀಘ್ರವೇ ಸಾವರ್ಕರ್ ನಾಮಕರಣ ಆಗುವ ಸಾಧ್ಯತೆ ಹೆಚ್ಚಿದೆ.

Related Posts

ಗೋ ಕಳ್ಳರಿಗೆ, ಗೋ ಮಾಂಸ ಭಕ್ಷಕರಿಗೆ ಬಿತ್ತು ಅಂಕುಶ. ಜಾರಿಯಾಯ್ತು ಗೋ ಹತ್ಯೆ ನಿಷೇಧ ಕಾಯ್ದೆ !
ರಾಜ್ಯ

ಗೋ ಕಳ್ಳರಿಗೆ, ಗೋ ಮಾಂಸ ಭಕ್ಷಕರಿಗೆ ಬಿತ್ತು ಅಂಕುಶ. ಜಾರಿಯಾಯ್ತು ಗೋ ಹತ್ಯೆ ನಿಷೇಧ ಕಾಯ್ದೆ !

January 5, 2021
ಪರಿಷತ್ ನ ಪ್ರಬುದ್ಧರೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾದ್ರಾ?
ರಾಜ್ಯ

ಪರಿಷತ್ ನ ಪ್ರಬುದ್ಧರೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾದ್ರಾ?

December 29, 2020
ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!
ರಾಜ್ಯ

ನಾಳೆ ರಾತ್ರಿಯಿಂದ ಕರ್ಫ್ಯೂ! ಮಾರ್ಗಸೂಚಿಯಲ್ಲಿ ಏನಿದೆ? ನೀವೇನು ಮಾಡಬಹುದು?

December 23, 2020
ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!
ರಾಜ್ಯ

ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!

December 23, 2020
ಮುಖ್ಯಮಂತ್ರಿ ಯಡಿಯೂರಪ್ಪಗೂ ಕೊರೊನಾ..! ಆಸ್ಪತ್ರೆಗೆ ದಾಖಲು
ರಾಜ್ಯ

ನೈಟ್ ಕರ್ಫ್ಯೂ ಇದ್ಯಾ ಇಲ್ವಾ? ಅನುಮಾನಕ್ಕೆ ತೆರೆ ಎಳೆದ ಮುಖ್ಯಮಂತ್ರಿ BSY!

December 22, 2020
ತೊಕ್ಕೊಟ್ಟು ತಲವಾರು ದಾಳಿ ಆರೋಪಿಗಳಿಗೆ ಕೊರೋನಾ ಪಾಸಿಟಿವ್ !?
ರಾಜ್ಯ

ಕೊರೊನಾ ಎರಡನೇ ಅಲೆ ಡೇಂಜರ್! ಎಚ್ಚರ ತಪ್ಪಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ! ನೈಟ್ ಕರ್ಫ್ಯೂ ಸಾಧ್ಯತೆ!

December 22, 2020

Leave a Reply Cancel reply

Your email address will not be published. Required fields are marked *

No Result
View All Result
© 2020 The India Coverage. All rights reserved.