• Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ

ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!

ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!

ಬೆಂಗಳೂರು: ಕೊರೊನಾ ಎರಡನೇ ಅಲೆ ಭೀತಿ ಹಾಗೂ ಹೊಸ ವರ್ಷದಾಚರಣೆ ಹಿನ್ನಲೆ ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಜನವರಿ 2ರವರೆಗೆ ರಾತ್ರಿ ಕರ್ಫ್ಯೂ ಜಾರಿ!
ರಾತ್ರಿ ಹನ್ನೊಂದರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ!

ಸಮಾರಂಭಗಳು ಮತ್ತು ಸಂಭ್ರಮಾಚರಣೆಗಳಿಗೂ ನಿಷೇಧ ಹೇರಲಾಗಿದೆ. ಜೊತೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಕರ್ಫ್ಯೂ ರಾತ್ರಿ ಹನ್ನೊಂದರಿಂದ ಬೆಳಗ್ಗೆ 5ರವರೆಗೆ ಜಾರಿಗೊಳಿಸಲು ನಿರ್ಧಾರ.

ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ. (1/2)

— CM of Karnataka (@CMofKarnataka) December 23, 2020

ಯುಕೆಯಿಂದ ಬಂದವರ ಮೇಲೆ 28 ದಿನ ನಿಗಾ ಇಡಲು ರಾಜ್ಯ ಸರ್ಕಾರ ಸೂಚಿಸಿದೆ.

ಜನವರಿ 1ರಿಂದ ಶಾಲಾ ಕಾಲೇಜು ಆರಂಭ!
ರಾತ್ರಿ ಕರ್ಫ್ಯೂ ವಿಧಿಸಿದ್ರೂ ಕೂಡ ಶಾಲಾ ಕಾಲೇಜುಗಳನ್ನು ಜನವರಿ ಒಂದರಿಂದ ಆರಂಭಿಸಲು ನಿರ್ಧರಿಸಲಾಗಿದೆ.
ಈ ಮೂಲಕ ರಾಜ್ಯ ಸರ್ಕಾರ ಕ್ರಿಸ್ಮಸ್ ಮತ್ತು ಹೊಸವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದೆ.

Related Posts

ಗೋ ಕಳ್ಳರಿಗೆ, ಗೋ ಮಾಂಸ ಭಕ್ಷಕರಿಗೆ ಬಿತ್ತು ಅಂಕುಶ. ಜಾರಿಯಾಯ್ತು ಗೋ ಹತ್ಯೆ ನಿಷೇಧ ಕಾಯ್ದೆ !
ರಾಜ್ಯ

ಗೋ ಕಳ್ಳರಿಗೆ, ಗೋ ಮಾಂಸ ಭಕ್ಷಕರಿಗೆ ಬಿತ್ತು ಅಂಕುಶ. ಜಾರಿಯಾಯ್ತು ಗೋ ಹತ್ಯೆ ನಿಷೇಧ ಕಾಯ್ದೆ !

January 5, 2021
ಪರಿಷತ್ ನ ಪ್ರಬುದ್ಧರೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾದ್ರಾ?
ರಾಜ್ಯ

ಪರಿಷತ್ ನ ಪ್ರಬುದ್ಧರೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾದ್ರಾ?

December 29, 2020
ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ! ಕ್ರಿಸ್ಮಸ್,ಹೊಸ ವರ್ಷಾಚರಣೆಗೆ ಬ್ರೇಕ್!
ರಾಜ್ಯ

ನಾಳೆ ರಾತ್ರಿಯಿಂದ ಕರ್ಫ್ಯೂ! ಮಾರ್ಗಸೂಚಿಯಲ್ಲಿ ಏನಿದೆ? ನೀವೇನು ಮಾಡಬಹುದು?

December 23, 2020
ಮುಖ್ಯಮಂತ್ರಿ ಯಡಿಯೂರಪ್ಪಗೂ ಕೊರೊನಾ..! ಆಸ್ಪತ್ರೆಗೆ ದಾಖಲು
ರಾಜ್ಯ

ನೈಟ್ ಕರ್ಫ್ಯೂ ಇದ್ಯಾ ಇಲ್ವಾ? ಅನುಮಾನಕ್ಕೆ ತೆರೆ ಎಳೆದ ಮುಖ್ಯಮಂತ್ರಿ BSY!

December 22, 2020
ತೊಕ್ಕೊಟ್ಟು ತಲವಾರು ದಾಳಿ ಆರೋಪಿಗಳಿಗೆ ಕೊರೋನಾ ಪಾಸಿಟಿವ್ !?
ರಾಜ್ಯ

ಕೊರೊನಾ ಎರಡನೇ ಅಲೆ ಡೇಂಜರ್! ಎಚ್ಚರ ತಪ್ಪಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ! ನೈಟ್ ಕರ್ಫ್ಯೂ ಸಾಧ್ಯತೆ!

December 22, 2020
ಗುಣಮುಖವಾಗಿ ಮನಗೆ ತೆರಳಿದವರಿಗೆ ಮತ್ತೆ ವಕ್ಕರಿಸುತ್ತಿದೆ ಕೊರೋನಾ !
ರಾಜ್ಯ

ಮತ್ತೆ ಶುರುವಾಗುತ್ತೆ ಕೊರೊನಾ ರಣಕೇಕೆ !ಕರ್ನಾಟಕದಲ್ಲೂ ಟೆನ್ಶನ್ ಟೆನ್ಶನ್!

December 22, 2020

Leave a Reply Cancel reply

Your email address will not be published. Required fields are marked *

No Result
View All Result
© 2020 The India Coverage. All rights reserved.