• Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಧರ್ಮ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ
Menu
  • ಶಿಕ್ಷಣ
  • ಅಡುಗೆ
  • ಆರೋಗ್ಯ
  • ಇತಿಹಾಸ
  • ವಾಣಿಜ್ಯ
  • ಕೃಷಿ
  • ಇತರೆ
  • ವೀಡಿಯೋ
  • ಫೋಟೋ ಗ್ಯಾಲರಿ

ಶಾಂತಿ ನಮ್ಮ ಬಲಹೀನತೆ ಅಲ್ಲ..! ಅರ್ಥಮಾಡಿಕೊಂಡರೆ ಒಳಿತು..! ರಣಾಂಗಣದಲ್ಲಿ ಮೋದಿ ಸಿಡಿಲಬ್ಬರದ ಭಾಷಣ

ಶಾಂತಿ ನಮ್ಮ ಬಲಹೀನತೆ ಅಲ್ಲ..! ಅರ್ಥಮಾಡಿಕೊಂಡರೆ ಒಳಿತು..! ರಣಾಂಗಣದಲ್ಲಿ ಮೋದಿ ಸಿಡಿಲಬ್ಬರದ ಭಾಷಣ

ಲಡಾಖ್: ವಿಸ್ತರಿಸುವ ಯುಗ ಮುಗಿದಿದೆ. ಈಗೇನಿದ್ರೂ ವಿಕಾಸದ ಯುಗ. ಇದನ್ನ ಅರ್ಥಮಾಡಿಕೊಂಡರೆ ಒಳಿತು. ಶಾಂತಿ ನಮ್ಮ ಬಲಹೀನತೆ ಅಲ್ಲವೇ ಅಲ್ಲ.  ಇದು ಇಂದು ಪ್ರಧಾನಿ ರಣಾಂಗಣದಲ್ಲಿ ನಿಂತು ಶತೃವಿನ ವಿರುದ್ಧ ಗುಡುಗಿದ ಪರಿ. ಗಲ್ವಾನ್ ಕಣಿವೆಯಲ್ಲಿ ಚೀನಾ – ಭಾರತ ಗಡಿ ಕ್ಯಾತೆ ಉಲ್ಬಣಿಸಿದ ಬಳಿಕ ಮೊದಲ ಬಾರಿಗೆ ಲಡಾಖ್ಗೆ ತೆರಳಿದ ಪ್ರಧಾನಿ ಮೋದಿ ಗಡಿ ರಕ್ಷಣೆಗೆ ನಿಂತ ವಿರಯೋಧರ ಜೊತೆ ಸಂವಾದ ನಡೆಸಿದ್ರು. ಈಮೂಲಕ ವಿಶ್ವದ ಎತ್ತರದ ಪ್ರದೇಶದಲ್ಲಿ ನಿಂತು ದೇಶಕಾಯ್ತಿರೋ ಸೈನಿಕರನ್ನ ಹುರಿದುಂಬಿಸುವ ಕೆಲಸ ಮೋದಿ ಮಾಡಿದ್ರು.

ಇನ್ನು ಗಲ್ವಾನ್ ಕಣಿವೆಯಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಇದು ದೇಶಕ್ಕೆ ಸರ್ವಸ್ವ ತ್ಯಾಗ ಮಾಡುವ ರಾಷ್ಟ್ರ ಭಕ್ತರ ಭೂಮಿ. ವೀರತ್ವ ನಮ್ಮ ಭೂಮಿಯ ಕಣ ಕಣದಲ್ಲೂ ಇದೆ. ಆ ವೀರತನ ನಿಮ್ಮ ಮುಖದಲ್ಲಿ ರಾರಾಜಿಸುತ್ತಿದೆ ಎಂದರು. ದೇಶ ಕಾಯಲು ನಿಂತಿರೋ ಪ್ರತಿಯೊಬ್ಬ ಸೈನಿಕರೂ ತಮ್ಮ ತಮ್ಮ ಪರಾಕ್ರಮ ತೋರಿಸಿದ್ದಾರೆ. ಅವರ ಶೌರ್ಯಕ್ಕೆ ಇಡೀ ದೇಶ ತಲೆಬಾಗಿದೆ. ನಿಮ್ಮ ಶೌರ್ಯ ಪರಾಕ್ರಮದಿಂದಾಗಿ ನಾವು ಎದೆಯುಬ್ಬಿಸಿ ನಿಲ್ಲುವಂತಾಗಿದೆ ಎಂದು ಸೈನಿಕರ ಪರಾಕ್ರಮವನ್ನ ಗುಣಗಾನ ಮಾಡಿದರು.

ಮುಂದುವರೆದು ಮಾತನಾಡಿದ ಮೋದಿ ಭಾರತದ ತಂಟೆಗೆ ಬಂದವರಿಗೆ ನಮ್ಮ ವೀರ ಯೋಧರು ತಕ್ಕ ಶಾಸ್ತಿ ಮಾಡಿದ್ದಾರೆ. ಈಮೂಲಕ ವಿಶ್ವಕ್ಕೆ ದೊಡ್ಡ ಸಂದೇಶ ರವಾನಿಸಿದ್ದಾರೆ. ಕಾಲುಕೆರೆದು ಬರುವವರಿಗೆ ಸೂಕ್ತ ಪ್ರತ್ಯುತ್ತರ ಸಿಕ್ಕಿದೆ. ಭಾರತದ ಶಕ್ತಿ ಈಗ ವಿಶ್ವವೇ ಅರಿಯುವಂತಾಗಿದೆ. ಎಂದು ಪ್ರಧಾನಿ ಲಡಾಖ್ ನೆಲದಲ್ಲಿ ನಿಂತು ಘರ್ಜಿಸಿದರು.

ಭಾರತ ಯಾವತ್ತೂ ಶಾಂತಿ ಮತ್ತು ಸ್ನೇಹವನ್ನು ಬಯಸುವ ರಾಷ್ಟ್ರ. ಹಾಗಂತ ಶಾಂತಿ ಮಂತ್ರ ನಮ್ಮ ಬಲಹೀನತೆ ಅಲ್ಲವೇ ಅಲ್ಲ. ನಾವು ಶಾಂತವಾಗಿರುವುದು ಒಂದು ಶಕ್ತಿಯೇ. ಸದ್ಯ ಸೇನೆ ಬಲಪಡಿಸುವ ಕೆಲಸ ಆರಂಭವಾಗಿದೆ. ಸರ್ಕಾರ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಖರೀದಿಗೆ ಮುಂದಾಗಿದೆ. ವೇಗವಾಗಿ ಸೇನಾ ಸಾಮರ್ಥ್ಯ ವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ. ಈಮೂಲಕ ಯಾರೇ ಕಾಲುಕೆರೆದು ಬಂದರೂ ನಾವು ತಕ್ಕ ಪ್ರತ್ಯುತ್ತರ ನೀಡುತ್ತೇವೆ. ಎಂದು ಪ್ರಧಾನಿ ಮೋದಿ ಶತೃ ಚೀನಾ ಹೆಸರು ಹೇಳದೆ ಜಾಡಿಸಿದರು.

ಸದ್ಯ ದೇಶದ ಗಡಿ ರಕ್ಷಣೆಯ ಜವಾಬ್ದಾರಿಯನ್ನ ನೀವು ಯಶಸ್ವಿಯಾಗಿ ನಿಬಾಯಿಸುತ್ತಿದ್ದೀರಿ. ಈಗ ಆತ್ಮ ನಿರ್ಭರ ಭಾರತದ ನಿರ್ಮಾಣ ಆಗಬೇಕಿದೆ. ಈಗ ವಿಕಾಸವಾದದ ಸ್ಪರ್ಥೆ ಏರ್ಪಟ್ಟಿದೆ. ನಾವು ಆ ಕನಸನ್ನ ಸಾಕಾರಗೊಳಿಸಲು ಸರ್ವಪ್ರಯತ್ನ ಮಾಡ್ತಿದ್ದೇವೆ. ಎಂದು ಪ್ರಧಾನಿ ಮೋದಿ ಲಡಾಖ್ ರಣಾಂಗಣದಲ್ಲಿ ಸೈನಿಕರಿಗೆ ಸ್ಥೈರ್ಯ ತುಂಬುತ್ತಲೇ ನೆರೆಯ ಚೀನಾಗೆ ಎಚ್ಚರಿಕೆ ಸಂದೇಶ ರವಾನಿಸಿದರು.

Related Posts

ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕು ಪತ್ತೆ..! ಹೊಸ ವರ್ಷಾಚರಣೆಗೆ ಬ್ರೇಕ್ ಸಾಧ್ಯತೆ
ದೇಶ

ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕು ಪತ್ತೆ..! ಹೊಸ ವರ್ಷಾಚರಣೆಗೆ ಬ್ರೇಕ್ ಸಾಧ್ಯತೆ

December 29, 2020
ಕೋವಿಡ್ ನಿಯಮ‌ ಉಲ್ಲಂಘನೆ- ಕ್ರಿಕೆಟರ್ ಸುರೇಶ್ ರೈನಾ ಬಂಧನ
ದೇಶ

ಕೋವಿಡ್ ನಿಯಮ‌ ಉಲ್ಲಂಘನೆ- ಕ್ರಿಕೆಟರ್ ಸುರೇಶ್ ರೈನಾ ಬಂಧನ

December 22, 2020
72ನೇ ಗಣರಾಜ್ಯೋತ್ಸವ: 27 ವರ್ಷಗಳ ಬಳಿಕ ಅತಿಥಿಯಾಗಿ ಆಗಮಿಸಲಿದ್ದಾರೆ ಬ್ರಿಟನ್ ಪ್ರಧಾನಿ..!
ದೇಶ

72ನೇ ಗಣರಾಜ್ಯೋತ್ಸವ: 27 ವರ್ಷಗಳ ಬಳಿಕ ಅತಿಥಿಯಾಗಿ ಆಗಮಿಸಲಿದ್ದಾರೆ ಬ್ರಿಟನ್ ಪ್ರಧಾನಿ..!

December 15, 2020
ಕೊರೋನಾ ಕೇಸ್: 5 ತಿಂಗಳ ಬಳಿಕ ಭಾರತದಲ್ಲಿ ಅತೀ ಕಡಿಮೆ ಪ್ರಕರಣ ಪತ್ತೆ..!
ದೇಶ

ಕೊರೋನಾ ಕೇಸ್: 5 ತಿಂಗಳ ಬಳಿಕ ಭಾರತದಲ್ಲಿ ಅತೀ ಕಡಿಮೆ ಪ್ರಕರಣ ಪತ್ತೆ..!

December 15, 2020
ಕೊರೋನಾದ ನಡುವೆ ಜನಸಾಮಾನ್ಯರಿಗೆ ಮತ್ತೆ ಬರೆ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ..!
ದೇಶ

ಕೊರೋನಾದ ನಡುವೆ ಜನಸಾಮಾನ್ಯರಿಗೆ ಮತ್ತೆ ಬರೆ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ..!

December 15, 2020
ಕೊರೋನಾದ ನಡುವೆ ಕೇರಳಕ್ಕೆ ಮತ್ತೊಂದು ಶಾಕ್: ಹೊಸ ಮಲೇರಿಯಾ ರೋಗಾಣು ಪತ್ತೆ..!
ದೇಶ

ಕೊರೋನಾದ ನಡುವೆ ಕೇರಳಕ್ಕೆ ಮತ್ತೊಂದು ಶಾಕ್: ಹೊಸ ಮಲೇರಿಯಾ ರೋಗಾಣು ಪತ್ತೆ..!

December 11, 2020

Leave a Reply Cancel reply

Your email address will not be published. Required fields are marked *

No Result
View All Result
© 2020 The India Coverage. All rights reserved.